Featured

ಕೇರಳದಲ್ಲಿ ಕನ್ನಡ ಶಾಲೆಗಳ ಮೇಲೆ ಮಲಯಾಳಂ ಹೇರಿಕೆ ಖಂಡನೀಯ : ಬಿ.ವೈ.ವಿಜಯೇಂದ್ರ – vishwanews24

ಕೇರಳದಲ್ಲಿ ಕನ್ನಡ ಶಾಲೆಗಳ ಮೇಲೆ ಮಲಯಾಳಂ ಹೇರಿಕೆ ಖಂಡನೀಯ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಕರ್ನಾಟಕದ ಗಡಿ ಭಾಗದ ಕೇರಳ ರಾಜ್ಯದ ಪ್ರದೇಶದಲ್ಲಿ ಕನ್ನಡ ಶಾಲೆಗಳಲ್ಲಿ ಒತ್ತಾಯಪೂರ್ವಕವಾಗಿ ಮಲೆಯಾಳ ಭಾಷೆ ಹೇರುವ ಕೆಲಸಕ್ಕೆ ಅಲ್ಲಿನ ಕಮ್ಯುನಿಸ್ಟ್ ಪಕ್ಷದ ಸರಕಾರ ಕೈ ಹಾಕಿದೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಇದನ್ನು ಪ್ರಬಲವಾಗಿ ಖಂಡಿಸುತ್ತದೆ. ಅಷ್ಟೇ ಅಲ್ಲ, ಎಲ್ಲ ಕನ್ನಡಪರ ಸಂಘಟನೆಗಳು ಇದನ್ನು ಪ್ರಬಲವಾಗಿ ವಿರೋಧಿಸಿವೆ. ಕೇರಳದಲ್ಲಿರುವ ನಮ್ಮ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸದಲ್ಲಿ ಕೇವಲ ನಿಮ್ಮ ಹೇಳಿಕೆ, ಪತ್ರ ಬರೆದರೆ ಸಾಕಾಗುವುದಿಲ್ಲ. ನಿಮ್ಮ ಕೆ.ಸಿ.ವೇಣುಗೋಪಾಲ್ ಅವರ ಕಿವಿ ಹಿಂಡಿ ಕನ್ನಡಿಗರಿಗೆ ಅನ್ಯಾಯ ಆಗಬಾರದು, ಕೇರಳದಲ್ಲಿರುವ ಕನ್ನಡ ಶಾಲೆಗಳ ರಕ್ಷಣೆ ಮಾಡುವುದು, ಮಲಯಾಳಂ ಹೇರಿಕೆಗೆ ಅವಕಾಶ ಕೊಡಬಾರದೆಂದು ಸಿದ್ದರಾಮಯ್ಯರ ಸರಕಾರ ಗಟ್ಟಿ ನಿಲುವನ್ನು ತೆಗೆದುಕೊಳ್ಳಲಿ ಎಂದು ಆಗ್ರಹಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago