ಬೆಂಗಳೂರು: ಕರ್ನಾಟಕದ ಗಡಿ ಭಾಗದ ಕೇರಳ ರಾಜ್ಯದ ಪ್ರದೇಶದಲ್ಲಿ ಕನ್ನಡ ಶಾಲೆಗಳಲ್ಲಿ ಒತ್ತಾಯಪೂರ್ವಕವಾಗಿ ಮಲೆಯಾಳ ಭಾಷೆ ಹೇರುವ ಕೆಲಸಕ್ಕೆ ಅಲ್ಲಿನ ಕಮ್ಯುನಿಸ್ಟ್ ಪಕ್ಷದ ಸರಕಾರ ಕೈ ಹಾಕಿದೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಇದನ್ನು ಪ್ರಬಲವಾಗಿ ಖಂಡಿಸುತ್ತದೆ. ಅಷ್ಟೇ ಅಲ್ಲ, ಎಲ್ಲ ಕನ್ನಡಪರ ಸಂಘಟನೆಗಳು ಇದನ್ನು ಪ್ರಬಲವಾಗಿ ವಿರೋಧಿಸಿವೆ. ಕೇರಳದಲ್ಲಿರುವ ನಮ್ಮ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸದಲ್ಲಿ ಕೇವಲ ನಿಮ್ಮ ಹೇಳಿಕೆ, ಪತ್ರ ಬರೆದರೆ ಸಾಕಾಗುವುದಿಲ್ಲ. ನಿಮ್ಮ ಕೆ.ಸಿ.ವೇಣುಗೋಪಾಲ್ ಅವರ ಕಿವಿ ಹಿಂಡಿ ಕನ್ನಡಿಗರಿಗೆ ಅನ್ಯಾಯ ಆಗಬಾರದು, ಕೇರಳದಲ್ಲಿರುವ ಕನ್ನಡ ಶಾಲೆಗಳ ರಕ್ಷಣೆ ಮಾಡುವುದು, ಮಲಯಾಳಂ ಹೇರಿಕೆಗೆ ಅವಕಾಶ ಕೊಡಬಾರದೆಂದು ಸಿದ್ದರಾಮಯ್ಯರ ಸರಕಾರ ಗಟ್ಟಿ ನಿಲುವನ್ನು ತೆಗೆದುಕೊಳ್ಳಲಿ ಎಂದು ಆಗ್ರಹಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…