ಮಂಗಳೂರು/ಉಡುಪಿ: ಕೇರಳದಲ್ಲಿ ನೇಗೇರಿಯಾ ಫೌಲೇರಿ ಯಿಂದ ಉಂಟಾಗುವ ಅಮೀಬಿಕ್ ನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆಗೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.
ನೇಗೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊ ಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಕಾಯಿಲೆಯನ್ನು ಉಂಟುಮಾಡುತ್ತದೆ.
ಆರೋಗ್ಯ ಇಲಾಖೆ ನೀಡಿದ 5 ಮಾರ್ಗಸೂಚಿಗಳೇನು?
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…