ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿದ್ದು, ಇತರರಿಗೆ ಹೋಂ ಕ್ವಾರಂಟೈನ್ ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಿತ್ಯ ಸಂಚಾರ ನಡೆಸುವವರು ಪ್ರತಿ ವಾರ ಸೋಂಕು ಪರೀಕ್ಷೆಗೊಳಗಾಗಬೇಕು.
ಯಾರಿಗೆ ವಿನಾಯಿತಿ? : ವೈದ್ಯಕೀಯ ಸಿಬಂದಿ, ಎರಡು ವರ್ಷದೊಳಗಿನ ಮಕ್ಕಳು, ಆಸ್ಪತ್ರೆ ಚಿಕಿತ್ಸೆಗೆ, ತುರ್ತು ಸಂದರ್ಭಗಳಿಗೆ ಆಗಮಿಸುವವರು, 3 ದಿನಗಳ ಮಟ್ಟಿಗೆ ಭೇಟಿ ನೀಡುವವರು, ಪರೀಕ್ಷೆ ಕಾರಣಕ್ಕೆ ರಾಜ್ಯಕ್ಕೆ ಆಗಮಿಸು ವವವರು ಮತ್ತವರ ಒಬ್ಬ ಪೋಷಕರು (3 ದಿನಗಳ ಮಟ್ಟಿಗೆ), ಕರ್ನಾಟಕದ ಮೂಲಕ ಬೇರೆಡೆಗೆ ತೆರಳು ವಿಮಾನ, ರೈಲು, ಬಸ್ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ನಿಂದ ವಿನಾಯಿತಿ ನೀಡಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…