ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿದ್ದು, ಇತರರಿಗೆ ಹೋಂ ಕ್ವಾರಂಟೈನ್ ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಿತ್ಯ ಸಂಚಾರ ನಡೆಸುವವರು ಪ್ರತಿ ವಾರ ಸೋಂಕು ಪರೀಕ್ಷೆಗೊಳಗಾಗಬೇಕು.
ಯಾರಿಗೆ ವಿನಾಯಿತಿ? : ವೈದ್ಯಕೀಯ ಸಿಬಂದಿ, ಎರಡು ವರ್ಷದೊಳಗಿನ ಮಕ್ಕಳು, ಆಸ್ಪತ್ರೆ ಚಿಕಿತ್ಸೆಗೆ, ತುರ್ತು ಸಂದರ್ಭಗಳಿಗೆ ಆಗಮಿಸುವವರು, 3 ದಿನಗಳ ಮಟ್ಟಿಗೆ ಭೇಟಿ ನೀಡುವವರು, ಪರೀಕ್ಷೆ ಕಾರಣಕ್ಕೆ ರಾಜ್ಯಕ್ಕೆ ಆಗಮಿಸು ವವವರು ಮತ್ತವರ ಒಬ್ಬ ಪೋಷಕರು (3 ದಿನಗಳ ಮಟ್ಟಿಗೆ), ಕರ್ನಾಟಕದ ಮೂಲಕ ಬೇರೆಡೆಗೆ ತೆರಳು ವಿಮಾನ, ರೈಲು, ಬಸ್ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ನಿಂದ ವಿನಾಯಿತಿ ನೀಡಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…