ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿದ್ದು, ಇತರರಿಗೆ ಹೋಂ ಕ್ವಾರಂಟೈನ್ ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಿತ್ಯ ಸಂಚಾರ ನಡೆಸುವವರು ಪ್ರತಿ ವಾರ ಸೋಂಕು ಪರೀಕ್ಷೆಗೊಳಗಾಗಬೇಕು.
ಯಾರಿಗೆ ವಿನಾಯಿತಿ? : ವೈದ್ಯಕೀಯ ಸಿಬಂದಿ, ಎರಡು ವರ್ಷದೊಳಗಿನ ಮಕ್ಕಳು, ಆಸ್ಪತ್ರೆ ಚಿಕಿತ್ಸೆಗೆ, ತುರ್ತು ಸಂದರ್ಭಗಳಿಗೆ ಆಗಮಿಸುವವರು, 3 ದಿನಗಳ ಮಟ್ಟಿಗೆ ಭೇಟಿ ನೀಡುವವರು, ಪರೀಕ್ಷೆ ಕಾರಣಕ್ಕೆ ರಾಜ್ಯಕ್ಕೆ ಆಗಮಿಸು ವವವರು ಮತ್ತವರ ಒಬ್ಬ ಪೋಷಕರು (3 ದಿನಗಳ ಮಟ್ಟಿಗೆ), ಕರ್ನಾಟಕದ ಮೂಲಕ ಬೇರೆಡೆಗೆ ತೆರಳು ವಿಮಾನ, ರೈಲು, ಬಸ್ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ನಿಂದ ವಿನಾಯಿತಿ ನೀಡಲಾಗಿದೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…