ಬಂಟ್ವಾಳ,: ಕೇರಳದಲ್ಲಿ ನಡೆದ ರೈಲು ಅಪಘಾತವೊಂದರಲ್ಲಿ ವಿಟ್ಲ ಸಮೀಪದ ಕಡಂಬು ಎಂಬಲ್ಲಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ವಿಟ್ಲ ಪಡ್ನೂರು ಗ್ರಾಮದ ಕಡಂಬು ಪಿಲಿವಳಚ್ಚಿಲ್ ನಿವಾಸಿ ಅಶ್ರಫ್ ಉಸ್ಮಾನ್ ಎಂಬವರ ಪುತ್ರ ಮುಹಮ್ಮದ್ ಅನಸ್ (19) ಮೃತಪಟ್ಟ ಯುವಕ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಎ.ಸಿ. ಮೆಕ್ಯಾನಿಕ್ ಆಗಿದ್ದ ಅನಸ್, ಇತ್ತೀಚೆಗೆ ಉದ್ಯೋಗಕ್ಕಾಗಿ ಕೇರಳದ ಕೊಚ್ಚಿಗೆ ತೆರಳಿದ್ದರೆನ್ನಲಾಗಿದೆ. ಬುಧವಾರ ರಾತ್ರಿ ರೈಲಿನಲ್ಲಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಎರ್ನಾಕುಳಂ ಜಿಲ್ಲೆಯ ಆಳುವ ಸಮೀಪ ಆಕಸ್ಮಿಕವಾಗಿ ಕಾಲು ಜಾರಿ ರೈಲಿನಿಂದ ಹೊರಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…