ಬಂಟ್ವಾಳ,: ಕೇರಳದಲ್ಲಿ ನಡೆದ ರೈಲು ಅಪಘಾತವೊಂದರಲ್ಲಿ ವಿಟ್ಲ ಸಮೀಪದ ಕಡಂಬು ಎಂಬಲ್ಲಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ವಿಟ್ಲ ಪಡ್ನೂರು ಗ್ರಾಮದ ಕಡಂಬು ಪಿಲಿವಳಚ್ಚಿಲ್ ನಿವಾಸಿ ಅಶ್ರಫ್ ಉಸ್ಮಾನ್ ಎಂಬವರ ಪುತ್ರ ಮುಹಮ್ಮದ್ ಅನಸ್ (19) ಮೃತಪಟ್ಟ ಯುವಕ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಎ.ಸಿ. ಮೆಕ್ಯಾನಿಕ್ ಆಗಿದ್ದ ಅನಸ್, ಇತ್ತೀಚೆಗೆ ಉದ್ಯೋಗಕ್ಕಾಗಿ ಕೇರಳದ ಕೊಚ್ಚಿಗೆ ತೆರಳಿದ್ದರೆನ್ನಲಾಗಿದೆ. ಬುಧವಾರ ರಾತ್ರಿ ರೈಲಿನಲ್ಲಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಎರ್ನಾಕುಳಂ ಜಿಲ್ಲೆಯ ಆಳುವ ಸಮೀಪ ಆಕಸ್ಮಿಕವಾಗಿ ಕಾಲು ಜಾರಿ ರೈಲಿನಿಂದ ಹೊರಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…