ತಿರುವನಂತಪುರ: ದೇಶದ ಹಲವು ರಾಜ್ಯಗಳಲ್ಲಿ ಭೀಕರ ರೀತಿಯ ಮಳೆಯಾಗುತ್ತಿದ್ದು, ಅನೇಕ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದೆ. ಇದೀಗ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ.
ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ ಐವರು ಮೃತಪಟ್ಟು ಅವಶೇಷಗಳಡಿಯಲ್ಲಿ ನೂರಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ.
ಇನ್ನು ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಇದುವರೆಗೆ 5 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರನ್ನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.
ಭೂಕುಸಿತ ಉಂಟಾದ ಪ್ರದೇಶ ಸಂಪೂರ್ಣ ಸಂಪರ್ಕವನ್ನು ಕಳೆದುಕೊಂಡಿದ್ದು, ಕೆಲವು ರಸ್ತೆ ಕೊಚ್ಚಿ ಹೋಗಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಕಂದಾಯ ಸಚಿವ ಚಂದ್ರಶೇಖರನ್ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…