Featured

ಕೇವಲ 370 ನೇ ವಿಧಿ ಅಲ್ಲ, ಪಿಒಕೆ ಒಳಗೆ ಪ್ರವೇಶ ಮಾಡ್ತೇವೆ, ರಾಮಮಂದಿರವನ್ನೂ ಕಟ್ಟುತ್ತೇವೆ : ಶಾಸಕ ಸುನಿಲ್ ಕುಮಾರ್ -Vishwanews24

ಉಡುಪಿ : ಕೇಂದ್ರ ಸರಕಾರದ ನಿಲುವು ವಿರೋಧಿಸಿ ರಾಜೀನಾಮೆ ನೀಡಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ನಿಲುವನ್ನು ವಿರೋಧಿಸಿ ರಾಜಿನಾಮೆ ಕೊಟ್ಟಿದ್ದೀರಿ,ಮುಂದೆ ನಿಮ್ಮಂತವರು ಆತ್ಮಹತ್ಯೆ ಯನ್ನೂ ಕೂಡ ಮಾಡಿಕೊಳ್ಳುವ ಸನ್ನಿವೇಶ ಬರಬಹುದು ಎಂದು ಕಿಡಿಕಾರಿದರು.

ಉಡುಪಿಯಲ್ಲಿ ನಡೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು ಕಾಶ್ಮೀರ, ರಾಮಮಂದಿರ ವಿಚಾರದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ಅಸಮಾಧಾನವಂತೆ. ಈ ಜಿಲ್ಲಾಧಿಕಾರಿ ಮತ್ತು ಅದೇ ಮಾನಸಿಕತೆ ಇರುವವರಿಗೆ ನಾವು ಎಚ್ಚರಿಕೆ ನೀಡುತ್ತಿದ್ದು, ಕೇವಲ 370 ನೇ ವಿಧಿ ಅಲ್ಲ, ಪಿಒಕೆ ಒಳಗೆ ಪ್ರವೇಶ ಮಾಡ್ತೇವೆ, ರಾಮಮಂದಿರವನ್ನೂ ಕಟ್ತೇವೆ ಎಂದು ಹೇಳಿದರು.

ಕಾಶ್ಮೀರದ ಕುರಿತಂತೆ, ರಾಮಮಂದಿರದ ಕುರಿತಂತೆ ನಮ್ಮ ಪಕ್ಷದ ನಿಲುವು ಬದಲಾಗಿಲ್ಲ. ಬದಲಾಗುವುದೂ ಇಲ್ಲ. ಜಗತ್ತು ಭಾರತದ ಆಡಳಿತವನ್ನು‌ ಒಪ್ಪಿಕೊಳ್ಳುತ್ತದೆ. ಭಾರತದ ನಾಗರಿಕರು ಮೋದಿಯವರ ಕೆಲಸ ಮೆಚ್ಚಿದ್ದಾರೆ. ಯಾರೋ ಒಬ್ಬ ಜಿಲ್ಲಾಧಿಕಾರಿ ವಿರೋಧಿಸಿ ರಾಜೀನಾಮೆ ಕೊಡ್ತಾರೆ. ಅದಕ್ಕೆ ನಾವೇನೂ ಮಾಡಲಾಗದು. ಪ್ರಧಾನಿ ಮೋದಿ ಸರ್ಕಾರ ಭಾರತದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದೆ” ಎಂದು ಹೇಳಿದರು.

Vishwa News 24

Recent Posts

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

24 minutes ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

39 minutes ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

46 minutes ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

50 minutes ago

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago