ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ನಗರವನ್ನು ಬಿಜೆಪಿ ಮುಖಂಡರು ಕೇಸರಿ ಮಯವಾಗಿದೆ.
ಜೊತೆಗೆ ಅಮಿತ್ ಶಾ ಅವರನ್ನು ಸ್ವಾಗತಿಸಿ ಹಾಕಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ ಫೋಟೋ ರಾರಾಜಿಸುತ್ತಿದೆ.
ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದ್ದು, ನಾಯಕರು ಅಮಿತ್ ಶಾಗೆ ಸ್ವಾಗತ ಕೋರುವ ಫ್ಲೆಕ್ಸ್ ಗಳು ಕೂಡ ರಾರಾಜಿಸುತ್ತಿವೆ. ಅಮಿತ್ ಶಾ ಗೆ ಸ್ವಾಗತ ಕೋರಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಭಾವಚಿತ್ರವಿರುವುದು ಗಮನಸೆಳೆದಿದೆ.
ಸಂಸದೆ ಆಪ್ತ ಇಂಡವಾಳು ಸಚ್ಚಿದಾನಂದ ಸ್ವಾಗತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಹೇಳಿದ್ದ ಸಚ್ಚಿದಾನಂದ, ಇದೀಗ ಆಪ್ತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ರಾರಾಜಿಸುತ್ತಿದ್ದಾರೆ. ನಾಳೆ 11 ಗಂಟೆಗೆ ಮಂಡ್ಯಗೆ ಹೆಲಿಕಾಪ್ಟರ್ ಮೂಲಕ ಬರಲಿರುವ ಶಾ, 11.15ಕ್ಕೆ ಗೆಜ್ಜಲಗೆರೆಯ ಮನ್ಮುಲ್ನ ಮೆಗಾ ಡೈರಿ ಉದ್ಘಾಟನೆ ಮಾಡಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…