ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ನಗರವನ್ನು ಬಿಜೆಪಿ ಮುಖಂಡರು ಕೇಸರಿ ಮಯವಾಗಿದೆ.
ಜೊತೆಗೆ ಅಮಿತ್ ಶಾ ಅವರನ್ನು ಸ್ವಾಗತಿಸಿ ಹಾಕಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ ಫೋಟೋ ರಾರಾಜಿಸುತ್ತಿದೆ.
ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದ್ದು, ನಾಯಕರು ಅಮಿತ್ ಶಾಗೆ ಸ್ವಾಗತ ಕೋರುವ ಫ್ಲೆಕ್ಸ್ ಗಳು ಕೂಡ ರಾರಾಜಿಸುತ್ತಿವೆ. ಅಮಿತ್ ಶಾ ಗೆ ಸ್ವಾಗತ ಕೋರಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಭಾವಚಿತ್ರವಿರುವುದು ಗಮನಸೆಳೆದಿದೆ.
ಸಂಸದೆ ಆಪ್ತ ಇಂಡವಾಳು ಸಚ್ಚಿದಾನಂದ ಸ್ವಾಗತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಹೇಳಿದ್ದ ಸಚ್ಚಿದಾನಂದ, ಇದೀಗ ಆಪ್ತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ರಾರಾಜಿಸುತ್ತಿದ್ದಾರೆ. ನಾಳೆ 11 ಗಂಟೆಗೆ ಮಂಡ್ಯಗೆ ಹೆಲಿಕಾಪ್ಟರ್ ಮೂಲಕ ಬರಲಿರುವ ಶಾ, 11.15ಕ್ಕೆ ಗೆಜ್ಜಲಗೆರೆಯ ಮನ್ಮುಲ್ನ ಮೆಗಾ ಡೈರಿ ಉದ್ಘಾಟನೆ ಮಾಡಲಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…