ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ನಗರವನ್ನು ಬಿಜೆಪಿ ಮುಖಂಡರು ಕೇಸರಿ ಮಯವಾಗಿದೆ.
ಜೊತೆಗೆ ಅಮಿತ್ ಶಾ ಅವರನ್ನು ಸ್ವಾಗತಿಸಿ ಹಾಕಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ ಫೋಟೋ ರಾರಾಜಿಸುತ್ತಿದೆ.
ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದ್ದು, ನಾಯಕರು ಅಮಿತ್ ಶಾಗೆ ಸ್ವಾಗತ ಕೋರುವ ಫ್ಲೆಕ್ಸ್ ಗಳು ಕೂಡ ರಾರಾಜಿಸುತ್ತಿವೆ. ಅಮಿತ್ ಶಾ ಗೆ ಸ್ವಾಗತ ಕೋರಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಭಾವಚಿತ್ರವಿರುವುದು ಗಮನಸೆಳೆದಿದೆ.
ಸಂಸದೆ ಆಪ್ತ ಇಂಡವಾಳು ಸಚ್ಚಿದಾನಂದ ಸ್ವಾಗತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಹೇಳಿದ್ದ ಸಚ್ಚಿದಾನಂದ, ಇದೀಗ ಆಪ್ತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ರಾರಾಜಿಸುತ್ತಿದ್ದಾರೆ. ನಾಳೆ 11 ಗಂಟೆಗೆ ಮಂಡ್ಯಗೆ ಹೆಲಿಕಾಪ್ಟರ್ ಮೂಲಕ ಬರಲಿರುವ ಶಾ, 11.15ಕ್ಕೆ ಗೆಜ್ಜಲಗೆರೆಯ ಮನ್ಮುಲ್ನ ಮೆಗಾ ಡೈರಿ ಉದ್ಘಾಟನೆ ಮಾಡಲಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…