ಕಾಪು: ಕಾಪು ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೀಡುಬದಿ ಅಭ್ಯರ್ಥಿ ಮುನ್ನಾ ಯಾನೆ ಶಿವಾನಂದ ಪೂಜಾರಿ ಇಂದು ನಾಮಪತ್ರ ಸಲ್ಲಿಸಿದರು.
ಸದಾ ಹಿಂದೂ ಪರ ಸಂಘಟನೆಯಲ್ಲಿ ಗುರುತಿಸಿಕೊಂಡು ಹತ್ತಾರು ಕೇಸುಗಳನ್ನು ದಾಖಲಿಸಿಕೊಂಡ ಮುನ್ನಾ ಈ ಬಾರಿ ಚುನಾವಣೆ ಸ್ಪರ್ಧಿಸುವ ಸಮಯದಲ್ಲೂ ಕೂಡ ಕೇಸರಿ ಶಾಲು ಧರಿಸಿಕೊಂಡೆ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.
ಸುಮಾರು ಯುವಕರ ತಂಡದೊಂದಿಗೆ ನಾಮಪತ್ರ ಸಲ್ಲಿಸುವ ಕೇಂದ್ರಕ್ಕೆ ಆಗಮಿಸಿ ಅವರು ನಾಮ ಪಾತ್ರ ಸಲ್ಲಿಸಿದರು.
ತದನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ಈ ಬಾರಿಯ ಚುನಾವಣೆ ಪ್ರತಿಷ್ಠೆಯ ಚುನಾವಣೆ ಸದಾ ಹಿಂದುತ್ವ ಮಾತನಾಡಿ ಮತ ಪಡೆಯುವ ಬಿಜೆಪಿ ಮತ್ತು ಧರ್ಮ ಒಡೆದು ರಾಜಕೀಯ ನಡೆಸುವ ಕಾಂಗ್ರೆಸ್ ಮಧ್ಯ ನಾನೊಬ್ಬ ಬೀಡುಬದಿ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದೇನೆ,ಯಾವುದೇ ಆಮೀಷಗಳಿಗೆ ಬಲಿಯಾಗಿ ನಾಮಪತ್ರ ಹಿಂಪಡೆಯುವ ಪ್ರಶ್ನೆಯೇ ಇಲ್ಲ- ಫಲಿತಾಂಶ ಮತದಾರದ ಕೈಯಲ್ಲಿದೆ ಕಾದು ನೋಡುವ ಎಂದರು”
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…