Featured

ಕೇಸರಿ ಶಾಲು ಧರಿಸಿಕೊಂಡು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ ಮುನ್ನಾ ಯಾನೆ ಶಿವಾನಂದ ಪೂಜಾರಿ.vishwanews24

ಕೇಸರಿ ಶಾಲು ಧರಿಸಿಕೊಂಡು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ ಮುನ್ನಾ ಯಾನೆ ಶಿವಾನಂದ ಪೂಜಾರಿ.

ಕಾಪು: ಕಾಪು ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೀಡುಬದಿ ಅಭ್ಯರ್ಥಿ ಮುನ್ನಾ ಯಾನೆ ಶಿವಾನಂದ ಪೂಜಾರಿ ಇಂದು ನಾಮಪತ್ರ ಸಲ್ಲಿಸಿದರು.
ಸದಾ ಹಿಂದೂ ಪರ ಸಂಘಟನೆಯಲ್ಲಿ ಗುರುತಿಸಿಕೊಂಡು ಹತ್ತಾರು ಕೇಸುಗಳನ್ನು ದಾಖಲಿಸಿಕೊಂಡ ಮುನ್ನಾ ಈ ಬಾರಿ ಚುನಾವಣೆ ಸ್ಪರ್ಧಿಸುವ ಸಮಯದಲ್ಲೂ ಕೂಡ ಕೇಸರಿ ಶಾಲು ಧರಿಸಿಕೊಂಡೆ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.
ಸುಮಾರು ಯುವಕರ ತಂಡದೊಂದಿಗೆ ನಾಮಪತ್ರ ಸಲ್ಲಿಸುವ ಕೇಂದ್ರಕ್ಕೆ ಆಗಮಿಸಿ ಅವರು ನಾಮ ಪಾತ್ರ ಸಲ್ಲಿಸಿದರು.
ತದನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ಈ ಬಾರಿಯ ಚುನಾವಣೆ ಪ್ರತಿಷ್ಠೆಯ ಚುನಾವಣೆ ಸದಾ ಹಿಂದುತ್ವ ಮಾತನಾಡಿ ಮತ ಪಡೆಯುವ ಬಿಜೆಪಿ ಮತ್ತು ಧರ್ಮ ಒಡೆದು ರಾಜಕೀಯ ನಡೆಸುವ ಕಾಂಗ್ರೆಸ್ ಮಧ್ಯ ನಾನೊಬ್ಬ ಬೀಡುಬದಿ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದೇನೆ,ಯಾವುದೇ ಆಮೀಷಗಳಿಗೆ ಬಲಿಯಾಗಿ ನಾಮಪತ್ರ ಹಿಂಪಡೆಯುವ ಪ್ರಶ್ನೆಯೇ ಇಲ್ಲ- ಫಲಿತಾಂಶ ಮತದಾರದ ಕೈಯಲ್ಲಿದೆ ಕಾದು ನೋಡುವ ಎಂದರು”

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

6 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago