ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆ ಮಾಡುವ ವೇಳೆ ಸ್ಥಳೀಯರಿಗೆ ಉದ್ಯೋಗ ನೀಡದೆ ನಿಯಮ ಉಲ್ಲಂಘಿಸಿದ್ರೆ, ಅಂತಹ ಉದ್ಯಮಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೈಗಾರಿಕೆಗಳಿಗೆ ಜಮೀನು ನೀಡುವ ವೇಳೆಯೇ ಒಪ್ಪಂದ ಮಾಡಿಕೊಳ್ಳಲಾಗುತ್ತೆ. ಜಮೀನು ನೀಡಿದ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು. ಕಾರಣವೊಡ್ಡಿ ಉದ್ಯೋಗ ನೀಡದಿದ್ರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ರಸ್ತೆಗಾಗಿ ಜಮೀನು ಹೋಗಿದ್ದು, ನಮಗೆ ಸಂಬಂಧ ಇಲ್ಲ ಎಂದು ಉದ್ಯಮಿಗಳು ಹೇಳುವಂತಿಲ್ಲ. ಅವರಿಗೂ ಉದ್ಯೋಗ ನೀಡಬೇಕಾಗುತ್ತದೆ’ ಎಂದು ಹೇಳಿದರು.
ಇದನ್ನೂ ಓದಿ : ಬಡವರಿಗೆ ಶೀಘ್ರವೇ ಉಚಿತ ಮರಳು ನೀತಿ : ಮುರುಗೇಶ್ ನಿರಾಣಿ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…