ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆ ಮಾಡುವ ವೇಳೆ ಸ್ಥಳೀಯರಿಗೆ ಉದ್ಯೋಗ ನೀಡದೆ ನಿಯಮ ಉಲ್ಲಂಘಿಸಿದ್ರೆ, ಅಂತಹ ಉದ್ಯಮಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೈಗಾರಿಕೆಗಳಿಗೆ ಜಮೀನು ನೀಡುವ ವೇಳೆಯೇ ಒಪ್ಪಂದ ಮಾಡಿಕೊಳ್ಳಲಾಗುತ್ತೆ. ಜಮೀನು ನೀಡಿದ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು. ಕಾರಣವೊಡ್ಡಿ ಉದ್ಯೋಗ ನೀಡದಿದ್ರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ರಸ್ತೆಗಾಗಿ ಜಮೀನು ಹೋಗಿದ್ದು, ನಮಗೆ ಸಂಬಂಧ ಇಲ್ಲ ಎಂದು ಉದ್ಯಮಿಗಳು ಹೇಳುವಂತಿಲ್ಲ. ಅವರಿಗೂ ಉದ್ಯೋಗ ನೀಡಬೇಕಾಗುತ್ತದೆ’ ಎಂದು ಹೇಳಿದರು.
ಇದನ್ನೂ ಓದಿ : ಬಡವರಿಗೆ ಶೀಘ್ರವೇ ಉಚಿತ ಮರಳು ನೀತಿ : ಮುರುಗೇಶ್ ನಿರಾಣಿ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…