ಕೈಪುಂಜಾಲು ವಾರ್ಡಿನಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ತಳ್ಳಾಟ -ಪೊಲೀಸರ ಮಧ್ಯ ಪ್ರವೇಶ – Vishwanews24
ಕೈಪುಂಜಾಲು ವಾರ್ಡಿನಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ತಳ್ಳಾಟ -ಪೊಲೀಸರ ಮಧ್ಯ ಪ್ರವೇಶ
ಕಾಪು: ಪುರಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಗೆದ್ದ ಪಕ್ಷಗಳ ವಿಜಯೋತ್ಸವ ನಡೆಯುತ್ತಿರುವ ಸಮಯದಲ್ಲಿ ಕೈಪುಂಜಾಲು ಮತ್ತು ಕರಾವಳಿಯ ವಾರ್ಡಿನ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ತಳ್ಳಾಟ ನಡೆದಿರುವ ಘಟನೆ ನಡೆದಿದೆ.
ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಇತ್ಯರ್ಥಗೊಳಿಸುವಲ್ಲಿ ಯಶಸ್ವಿಯಾದರು.
