Featured

ಕೈ ಗ್ಯಾರೆಂಟ್ ಜಾರಿ: ಜು.1ರಿಂದ 200 ಯುನಿಟ್ ಉಚಿತ ವಿದ್ಯುತ್, ಎಪಿಎಲ್ ಗೂ ಗೃಹಲಕ್ಷ್ಮಿ – Vishwanews24

Congress ಗ್ಯಾರಂಟಿ; 200 ಯೂನಿಟ್ ವಿದ್ಯುತ್ ಫ್ರೀ ,ಗೃಹ ಲಕ್ಷ್ಮೀ ಜಾರಿ; ವಿವರ ಇಲ್ಲಿದೆ

ಬೆಂಗಳೂರು: ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ವರ್ಷದ ಸರಾಸರಿ ಆಧಾರದಲ್ಲಿ ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು 5 ಗ್ಯಾರೆಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ. ಗ್ಯಾರಂಟಿ ಜಾರಿ ವಿಚಾರದಲ್ಲಿ ಯಾವುದೇ ಧರ್ಮ, ಜಾತಿ, ಭಾಷೆ ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಒಡತಿಗೆ 2 ಸಾವಿರ ರೂಪಾಯಿ ನೀಡುವ ಯೋಜನೆಗೆ ಫಲಾನುಭವಿಗಳು ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ ಬಳಿಕ ಆಗಸ್ಟ್ ನ ೧೫ರಂದು ಇದು ಜಾರಿಯಾಗುವುದು ಇದು ಬಿಪಿಎಲ್ ಮತ್ತು ಎಪಿಎಲ್ ಕಾರ್ಡು ದಾರರು ವರ್ಗದ ಜನರಿಗೂ ಇದು ಅನ್ವಯವಾಗಲಿದೆ. ಜೂನ್​ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು ಎಂದು ಹೇಳಿದ್ದಾರೆ.

ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಶಕ್ತಿ ಯೋಜನೆ: ಮಹಿಳೆಯರಿಗೆ ಎಸಿ ಬಸ್, ನಾನ್ ಎಸಿ ಸ್ಲೀಪರ್ , ಲಕ್ಸುರಿ ಬಸ್ ಹೊರತುಪಡಿಸಿ ಎಕ್ಸ್ ಪ್ರೆಸ್ ಬಸ್ ಸಹಿತ ರಾಜ್ಯಾದ್ಯಾಂತ ಉಚಿತ ಪ್ರಯಾಣ ಮಾಡಬಹುದು. ಈ ಯೋಜನೆ ಜು.11 ರಂದು ಜಾರಿಗೆ ಬರಲಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago