ಕಾಪು: ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್ ೧೮ ಕೊಂಬಗುಡ್ಡೆ ವಾರ್ಡಿನಲ್ಲಿ ಅಪ್ಪಟ ಸಮಾಜಸೇವಕ ಉಮೇಶ್ ಕರ್ಕೆರಾ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿದ್ದು ವಾರ್ಡಿನಾದ್ಯಂತ ಉಮೇಶ್ ಪರ ಮತದಾರರ ಒಲವು ಜಾಸ್ತಿಯಾಗಿದೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿಯ ಮುಂದಾಲತ್ವದಲ್ಲಿ ಜನತಾದಳ ಪಕ್ಷ ಕಾಪು ಭಾಗದಲ್ಲಿ ಬಲವರ್ಧನೆಗೊಂಡಿರುವ ಪರಿಣಾಮ ಈ ಬಾರಿ ಪೂರಕ ವಾತಾವರಣ ನಿರ್ಮಾಣಗೊಂಡಿದೆ.
ಕೊAಬಗುಡ್ಡೆಯ ಅಭ್ಯರ್ಥಿ ಉಮೇಶ್ ಕರ್ಕೆರಾ ಕಳೆದ ಹಲವಾರು ವರ್ಷಗಳಿಂದ ಸಮಾಜಸೇವಕರಾಗಿ ಸೇವೆ ಮಾಡಿದವರು ಮಾತ್ರವಲ್ಲದೆ ಅಪತ್ಕಾಲಕ್ಕೆ ಒದಗುವ ವ್ಯಕ್ತಿ ಹಾಗಾಗಿ ಈ ಬಾರಿ ಕೊಂಬಗುಡ್ಡೆ ವಾರ್ಡಿನಲ್ಲಿ ಜೆಡಿಎಸ್ ಪರವಾದ ಗಾಳಿ ಎದ್ದಿದೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…