Featured

ಕೊಂಬಗುಡ್ಡೆ ವಾರ್ಡಿನಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಉಮೇಶ್ ಕರ್ಕೆರಾ ಪರ ಹೆಚ್ಚಿದ ಒಲವು:vishwanews24

ಕೊಂಬಗುಡ್ಡೆ ವಾರ್ಡಿನಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಉಮೇಶ್ ಕರ್ಕೆರಾ ಪರ ಹೆಚ್ಚಿದ ಒಲವು:vishwanews24

ಕಾಪು: ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್ ೧೮ ಕೊಂಬಗುಡ್ಡೆ ವಾರ್ಡಿನಲ್ಲಿ ಅಪ್ಪಟ ಸಮಾಜಸೇವಕ ಉಮೇಶ್ ಕರ್ಕೆರಾ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿದ್ದು ವಾರ್ಡಿನಾದ್ಯಂತ ಉಮೇಶ್ ಪರ ಮತದಾರರ ಒಲವು ಜಾಸ್ತಿಯಾಗಿದೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿಯ ಮುಂದಾಲತ್ವದಲ್ಲಿ ಜನತಾದಳ ಪಕ್ಷ ಕಾಪು ಭಾಗದಲ್ಲಿ ಬಲವರ್ಧನೆಗೊಂಡಿರುವ ಪರಿಣಾಮ ಈ ಬಾರಿ ಪೂರಕ ವಾತಾವರಣ ನಿರ್ಮಾಣಗೊಂಡಿದೆ.
ಕೊAಬಗುಡ್ಡೆಯ ಅಭ್ಯರ್ಥಿ ಉಮೇಶ್ ಕರ್ಕೆರಾ ಕಳೆದ ಹಲವಾರು ವರ್ಷಗಳಿಂದ ಸಮಾಜಸೇವಕರಾಗಿ ಸೇವೆ ಮಾಡಿದವರು ಮಾತ್ರವಲ್ಲದೆ ಅಪತ್ಕಾಲಕ್ಕೆ ಒದಗುವ ವ್ಯಕ್ತಿ ಹಾಗಾಗಿ ಈ ಬಾರಿ ಕೊಂಬಗುಡ್ಡೆ ವಾರ್ಡಿನಲ್ಲಿ ಜೆಡಿಎಸ್ ಪರವಾದ ಗಾಳಿ ಎದ್ದಿದೆ.

ಪುರಸಭೆಗೆ ಉಮೇಶ್ ಕರ್ಕೆರಾ ಅಗತ್ಯ
ಕೊಂಬಗುಡ್ಡೆ ಆ ಭಾಗದ ಜನ ಸಾಮಾನ್ಯರ ಕಷ್ಟ ಹಾಗೂ ಮೂಲಭೂತ ಸೌಕರ್ಯಗಳ ಕುರಿತಾಗಿ ಗಟ್ಟಿ ಧ್ವನಿಯಾಗಿ ಪುರಸಭೆಯಲ್ಲಿ ಮಾತನಾಡಲು ಮತ್ತು ಹೆಚ್ಚಿನ ಅನುದಾನವನ್ನು ಆ ಭಾಗದ ವಾರ್ಡಿಗೆ ತರುವಲ್ಲಿ ಅತ್ಯಂತ ಪ್ರಭಾವಶಾಲಿಯಾಗಿ ಕೆಲಸ ಮಾಡುವರು ಎಂಬ ನಂಬಿಕೆ ಅಲ್ಲಿನ ಮತದಾರರಲ್ಲಿದೆ ಹಾಗಾಗಿ ಇ ಸಲದ ಮಟ್ಟಿಗೆ ಕೊಂಬಗುಡ್ಡೆ ವಾರ್ಡಿಗೆ ಜೆಡಿಎಸ್ ಪಕ್ಷದಿಂದ ಉಮೇಶ್ ಕರ್ಕೆರಾ ಅವರನ್ನು ಗೆಲ್ಲಿಸಿ ಪುರಸಭೆಗೆ ಕಳುಹಿಸುವುದು ಅಗತ್ಯವಾಗಿದೆ ಅನ್ನುತ್ತಾರೆ ಅಲ್ಲಿನ ಮತದಾರರು.
ಪೊಲಿಟಿಕಲ್ ಬ್ಯೂರೋ ವಿಶ್ವನ್ಯೂಸ್24

 

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

49 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

59 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

1 hour ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

1 hour ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago