Featured

ಕೊಕೆನ್‌ ಸಾಗಾಟ : ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಬಂಧನ -Vishwanews24

ಕೊಕೆನ್‌ ಸಾಗಾಟ : ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಬಂಧನ -Vishwanews24

ಕೋಲ್ಕತ್ತಾ,: ಕೊಕೆನ್‌ ಸಾಗಾಟ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

“ಪಮೇಲಾ ಗೋಸ್ವಾಮಿ ಅವರ ಕೈಚೀಲ, ಕಾರಿನ ಇತರ ಭಾಗಗಳಿಂದ 100 ಗ್ರಾಂ ಕೊಕೇನ್‌ ವಶಪಡಿಸಿಕೊಳ್ಳಲಾಗಿದ್ದು, ಅವರೊಂದಿಗೆ ಕಾರಿನಲ್ಲಿದ್ದ ಅವರ ಸ್ನೇಹಿತ ಪ್ರಬೀರ್‌ ಕುಮಾರ್‌ ಅವರನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಗೋಸ್ವಾಮಿ ಅವರನ್ನು ಕೊಕೆನ್‌ ಸಹಿತ ದಕ್ಷಿಣ ಕೋಲ್ಕತ್ತಾದ ನ್ಯೂ ಅಲಿಪೋರ್‌‌‌‌ ಪ್ರದೇಶದಿಂದ ಬಂಧಿಸಲಾಗಿದೆ.

ಉಡುಪಿ : ರೈತ ಸಂತೆಯ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಗೋಸ್ವಾಮಿ ಅವರು ಸ್ವಲ್ಪ ಸಮಯದಿಂದ ಡ್ರಗ್‌‌ ಕಳ್ಳಸಾಗಣೆಯಲ್ಲಿ ತೊಡಗಿಕೊಂಡಿದ್ದರು. ಡ್ರಗ್‌ ಪೂರೈಕೆದಾರ ಪ್ರಬೀರ್‌ನೊಂದಿಗೆ ಡ್ರಗ್ಸ್‌ ಅನ್ನು ಖರೀದಿದಾರರಿಗೆ ನೀಡಲು ನ್ಯೂ ಅಲಿಪೋರ್‌‌ ಪ್ರದೇಶಕ್ಕೆ ಬರುವ ವಿಚಾರದ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ.

“ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಗೋಸ್ವಾಮಿ ಅವರು ಯಾವುದೇ ಡ್ರಗ್ಸ್‌‌‌ ದಂದೆಯಲ್ಲಿ ಶಾಮೀಲಾಗಿದ್ದಾರೆ ಎನ್ನುವ ಬಗ್ಗೆ ತಿಳಿಯಲು ಪ್ರಯತ್ನಿಸುತ್ತಿದ್ದೇವೆ” ಎಂದಿದ್ದಾರೆ.

“ಯುವ ನಾಯಕಿ ತಪ್ಪು ಮಾಡಿದ್ದು ನಿಜವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಿ” ಎಂದು ಪಕ್ಷ ಹೇಳಿದೆ.

ಇನ್ನೆರಡು ವರ್ಷದಲ್ಲಿ ಶೇ. 100 ರಷ್ಟು ಖಚಿತ ನಾವು ವಾಪಸ್​ ಅಧಿಕಾರಕ್ಕೆ ಬರುತ್ತೇವೆ : ಸಿದ್ದರಾಮಯ್ಯ -Vishwanews24

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

8 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

9 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

9 hours ago