ಸುರತ್ಕಲ್: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ ಗೆ ಇಡಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ.
ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜೊತೆಗೆ ಮಂಗಳೂರಿನಲ್ಲಿ ಕಲಿತು, ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ. ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ರೂ. ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೇನೆಗೆ ಸೇರಿ ದೇಶ ಸೇವೆ ಮಾಡುವ ಕ್ಯಾಪ್ಟನ್ ಪ್ರಾಂಜಲ್ ಅವರ ನಿರ್ಧಾರ, ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ. ಅವರ ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕ ಭರತ್ ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…