ಶಿವಮೊಗ್ಗ : ಪ್ರಧಾನಿ ಮೋದಿಯವರು ಏರ್ ಪೋರ್ಟ್ ಉದ್ಘಾಟಿಸಿರುವುದು ಬಹಳ ಸಂತಸ ತಂದಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಪ್ರಧಾನಿ ಮೋದಿ ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟಿಸಿದ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ವೇದಿಕೆಯಲ್ಲಿ ಮಾತನಾಡಿದರು.
ಕೊಟ್ಟ ಮಾತಿನಂತೆ ಏರ್ ಪೋರ್ಟ್ ನಿರ್ಮಾಣ ಮಾಡಿ ಚಾಲನೆ ನೀಡಿದ್ದೇವೆ. ಈ ದಿನ ಬಹಳ ವೈಶಿಷ್ಟ್ಯವಾಗಿದೆ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದು ಏರ್ ಪೋರ್ಟ್ ನಲ್ಲಿ ರಾಜಾಹುಲಿ ಅಬ್ಬರಿಸಿದರು. ನಿಮ್ಮ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು, ಮಲೆನಾಡು ಜನರ ಕನಸು ಸಾಕಾರಗೊಂಡಿದೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…