ಬೆಂಗಳೂರು: ʻಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿ ದೊಡ್ಡ ಶಕ್ತಿʼ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಟ್ ಕೊಟ್ಟಂತಿದೆ.
ಇಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ, `Word Power Is World Power’ ಎಂದು ಪೋಸ್ಟ್ ಹಾಕಿದ್ದಾರೆ. ನಿನ್ನೆಯೂ ಡಿಸಿಎಂ ಡಿಕೆ ಶಿವಕುಮಾರ್ ಇದೇ ಮಾತನ್ನ ವೇದಿಕೆಯಲ್ಲಿ ಹೇಳಿದ್ದರು. ಮತ್ತೆ ಇದೇ ಪದವನ್ನು ಪೋಸ್ಟ್ ಮಾಡಿರುವುದು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೇ ಹೇಳಿದಂತಿದೆ. ಒಮ್ಮೆ ಕೊಟ್ಟ ಮಾತನ್ನ ಉಳಿಸಿಕೊಳ್ಳುವುದು ಜಗತ್ತಿನ ಅತಿದೊಡ್ಡ ಶಕ್ತಿ. ನನ್ನನ್ನೂ ಸೇರಿದಂತೆ ಅದು ನ್ಯಾಯಾಧೀಶರಾಗಿರಲಿ, ರಾಷ್ಟ್ರಪತಿಯಾಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ಎಲ್ಲರೂ ನುಡಿದಂತೆ ನಡೆಯಬೇಕು ಎಂದು ಮಾತಿನ ಚಾಟಿ ಬೀಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…