ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆ.24ರ ಬೆಳಿಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ನಿಷೇಧಿಸಲಾಗಿದೆ. ಐವರು ಮತ್ತು ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ.
ಈ ಮೂಲಕ ಆ.26ರಂದು ಕಾಂಗ್ರೆಸ್ ಕರೆ ನೀಡಿದ್ದ ‘ಮಡಿಕೇರಿ ಚಲೋ’ ಹಾಗೂ ಬಿಜೆಪಿ ಆಯೋಜಿಸಿದ್ದ ‘ಜನಜಾಗೃತಿ ಸಮಾವೇಶ’ಗಳಿಗೆ ಅನುಮತಿ ನಿರಾಕರಿಸಲಾಗಿದೆ.
ಆಝಾನ್ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಆಲಿಸಲು ಹೈಕೋರ್ಟ್ ನಕಾರ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…