ಕೊಡಗು : ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟಕ್ಕೆ ಮಡಿಕೇರಿಯ ಹಲವೆಡೆ ಮಳೆಗೆ ಹಲವು ಪ್ರದೇಶಗಳು ಹಾನಿಗೊಂಡಿತ್ತು. ಈ ಹಿನ್ನೆಲೆಯಲ್ಲಿಇಂದು ಮಲ್ಲಿಕಾರ್ಜುನ ನಗರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೀಡಿ, ಹಾನಿಗೊಂಡ ಮನೆಯನ್ನು ಪರಿಶೀಲನೆ ನಡೆಸಿದರು.
ಮಳೆಗೆ ಕುಸಿತಗೊಂಡ ಮನೆಯನ್ನು ವೀಕ್ಷಣೆ ನಡೆಸಿದರು. ಸಂತ್ರಸ್ಥರ ಕುಟುಂಬಕ್ಕೆ 95 ಸಾವಿರ ರೂ ಚೆಕ್ ವಿತರಿಸಿದರು. ಸಿಎಂ ಜತೆಗೆ ಸಚಿವ ಆರ್. ಅಶೋಕ್, ನಾಗೇಶ್, ಪ್ರತಾಪ್ ಸಿಂಹ ಸಾಥ್ ನೀಡಿದರು.
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್ನಿಂದ ರಾತ್ರಿಯಿಡೀ…
ಯುಪಿಐ ಹೊಸ ರೂಲ್ಸ್ : 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು ನವದೆಹಲಿ: ಇನ್ಮುಂದೆ ಯುಪಿಐ ಮೂಲಕ 10,000…