Featured

ಕೊಣಾಜೆ: ಮಗಳ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ನಿಧನ – Vishwanews24

ಕೊಣಾಜೆ: ಮಗಳ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ನಿಧನ

ಕೊಣಾಜೆ: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ. ಮೃತಪಟ್ಟ‌ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ.

ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಸೋಮವಾರದಂದು ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗಧಿಯಾಗಿತ್ತು.‌ ದುರದೃಷ್ಟವಶಾತ್ ಭಾನುವಾರಂದು ಹಸನಬ್ಬರಿಗೆ ಸೋಮವಾರ ಮುಂಜಾವಿನ 4 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಪಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇವರು ಕುಕ್ಕೋಟ್ಟು ಜುಮಾ ಮಸೀದಿಯ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇವರಿಗೆ ಎರಡು ಗಂಡು ಹಾಗೂ ನಾಲ್ಕು ಪುತ್ರಿಯರಿದ್ದಾರೆ. ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ರದ್ದುಗೊಳಿಸಸಲಾಗಿತ್ತು ಹಾಗೂ ಎರಡು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಸಂಜೆಯ ವೇಳೆಗೆ ವರನ ಮನೆಯಲ್ಲಿ ಸರಳವಾಗಿ ನಿಖಾ‌ ನೆರವೇರಿದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago