ಕೊಲ್ಕತ್ತಾ: ಕೊನೆಗೂ ನನ್ನ ಹೋರಾಟಕ್ಕೆ ಜಯ ಸಿಕ್ಕಿದೆ, ರಾತ್ರೋ ರಾತ್ರಿ ತಲಾಖ್ ಹೇಳಿಬಿಡುತ್ತಾರೆ ಎಂಬ ಭಯ ಈಗಿಲ್ಲ ಎಂದು ಇಶ್ರತ್ ಜಹಾನ್ ಹೇಳಿದ್ದಾರೆ.
ತ್ರಿವಳಿ ತಲಾಖ್ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ಇಶ್ರತ್ ಜಹಾನ್ ಅರ್ಜಿ ಸಲ್ಲಿಸಿದ್ದರು.ಇದು ತಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿಕೊಂಡಿದ್ದಾರೆ,
ಕೇಂದ್ರದ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ, ಇದು ಇತಿಹಾಸದಲ್ಲಿ ಬರೆದಿಡುವ ವಿಷಯವಾಗಿದೆ ಎಂದು ಹೇಳಿದ್ದಾರೆ. ಮುಸ್ಲಿಂ ಮಹಿಳೆಯರ ಜೀವನಕ್ಕೆ ಒಂದು ಗೌರವ ಸಿಕ್ಕಿದೆ, ಇದರಿಂದ ಹೊಸ ಅಧ್ಯಾಯ ಬರೆದಂತಾಗಿದೆ ಎಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ವಿರೋಧಿಸುವವರಿಗೆ ಈ ಪದ್ಧತಿಯಿಂದಾಗಿ ಬಲಿಪಶುಗಳಾಗುವವರ ಬಗ್ಗೆ ಅರಿವಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜೀವನ ಎಷ್ಟು ಕಷ್ಟ ಎಂಬುದನ್ನು ನಾನು ಅನುಭವಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಇಶ್ರತ್ ಜಹಾನ್ ಬಿಜೆಪಿ ಸೇರಿದ್ದರು. ತಾವು ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮೇಲೆ ನನ್ನ ಸುತ್ತಮುತ್ತಲಿನವರಿಂದ ನನಗೆ ಉತ್ತಮ ಆತಿಥ್ಯ ಸಿಕ್ಕಿದೆ ಎಂದು ತಿಳಿಸಿದ್ದಾರೆ.
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…