udupi: ಇತ್ತೀಚೆಗೆ ಕೊರೊನಾ ವೈರಸ್ ತಡೆಯಲು ಹೆಲಿಕಾಫ್ಟರ್ ಮೂಲಕ ಮದ್ದು ಸಿಂಪಡಿಸುತ್ತಾರೆ ಎನ್ನುವ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಇದನ್ನು ಸತ್ಯವೆಂದು ನಂಬಿದ ಜನರು ಬಾವಿಗೆ ಬಟ್ಟೆ, ಪ್ಲಾಸ್ಟಿಕ್ ಹೊದಿಕೆ ಹಾಕಿರುವ ಘಟನೆ ನಡೆದಿದೆ.
ಹಲವೆಡೆಯಲ್ಲಿ ಈ ವದಂತಿಯನ್ನು ನಂಬಿರುವ ಜನರು ಸಿಂಪಡಿಸಿದ ಮದ್ದು ತಮ್ಮ ಬಾವಿಗೆ ಬೀಳದಿರಲಿ ಎಂದು ಬಾವಿಗೆ ಬಟ್ಟೆ, ಪ್ಲಾಸ್ಟಿಕ್ ಹೊದಿಕೆ ಮೂಲಕ ಮುಚ್ಚಿದ್ದು, ಇದೀಗ ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ತಡೆಯಲು ಹೆಲಿಕಾಫ್ಟರ್ ಮೂಲಕ ಮದ್ದು ಸಿಂಪಡಿಸುತ್ತಾರೆ ಹಾಗಾಗಿ ಮನೆಯಿಂದ ಯಾರೂ ಹೊರಬರಬೇಡಿ ಎನ್ನುವ ಸುದ್ದಿ ವೈರಲ್ ಆಗಿತ್ತು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…