udupi: ಇತ್ತೀಚೆಗೆ ಕೊರೊನಾ ವೈರಸ್ ತಡೆಯಲು ಹೆಲಿಕಾಫ್ಟರ್ ಮೂಲಕ ಮದ್ದು ಸಿಂಪಡಿಸುತ್ತಾರೆ ಎನ್ನುವ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಇದನ್ನು ಸತ್ಯವೆಂದು ನಂಬಿದ ಜನರು ಬಾವಿಗೆ ಬಟ್ಟೆ, ಪ್ಲಾಸ್ಟಿಕ್ ಹೊದಿಕೆ ಹಾಕಿರುವ ಘಟನೆ ನಡೆದಿದೆ.
ಹಲವೆಡೆಯಲ್ಲಿ ಈ ವದಂತಿಯನ್ನು ನಂಬಿರುವ ಜನರು ಸಿಂಪಡಿಸಿದ ಮದ್ದು ತಮ್ಮ ಬಾವಿಗೆ ಬೀಳದಿರಲಿ ಎಂದು ಬಾವಿಗೆ ಬಟ್ಟೆ, ಪ್ಲಾಸ್ಟಿಕ್ ಹೊದಿಕೆ ಮೂಲಕ ಮುಚ್ಚಿದ್ದು, ಇದೀಗ ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ತಡೆಯಲು ಹೆಲಿಕಾಫ್ಟರ್ ಮೂಲಕ ಮದ್ದು ಸಿಂಪಡಿಸುತ್ತಾರೆ ಹಾಗಾಗಿ ಮನೆಯಿಂದ ಯಾರೂ ಹೊರಬರಬೇಡಿ ಎನ್ನುವ ಸುದ್ದಿ ವೈರಲ್ ಆಗಿತ್ತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…