‘ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 4 ಸಾವಿರ’ : ಯೋಗಿ ಆದಿತ್ಯನಾಥ್ ಘೋಷಣೆ -Vishwanews24
ಲಕ್ನೋ : ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ ಮಾಸಿಕ 4,000 ರೂ. ಅನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘೋಷಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಯೋಗಿ ಆದಿತ್ಯನಾಥ್, “ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರ್ಕಾರವು ತಿಂಗಳಿಗೆ 4,000 ರೂ. ನೀಡಲಿದ್ದು, ಅವರು ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ 18 ವರ್ಷ ತುಂಬುವವರೆಗೆ ಪಡೆಯಲಿದ್ದಾರೆ” ಎಂದು ತಿಳಿಸಿದರು.
ಇನ್ನು 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಪ್ರಸ್ತುತ ತಾಂತ್ರಿಕ ಕೋರ್ಸ್ಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ದಾಖಲಾದ ಮಕ್ಕಳಿಗೆ ರಾಜ್ಯ ಸರ್ಕಾರವು ಅವರಿಗೆ ಉಚಿತ ಶಿಕ್ಷಣದ ಜೊತೆಗೆ ಟ್ಯಾಬ್ಲೆಟ್ ನೀಡಲಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕೊರೊನಾದಿಂದ ತಮ್ಮ ಹೆತ್ತವರನ್ನು ಅಥವಾ ಕಾನೂನು ಪಾಲಕರನ್ನು ಕಳೆದುಕೊಂಡಿರುವ ಮಕ್ಕಳು ಮತ್ತು ಯುವ ವಯಸ್ಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಯೋಗಿ ಆದಿತ್ಯನಾಥ್, “ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರ್ಕಾರವು ತಿಂಗಳಿಗೆ 4,000 ರೂ. ನೀಡಲಿದ್ದು, ಅವರು ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ 18 ವರ್ಷ ತುಂಬುವವರೆಗೆ ಪಡೆಯಲಿದ್ದಾರೆ” ಎಂದು ತಿಳಿಸಿದರು.
ಇನ್ನು 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಪ್ರಸ್ತುತ ತಾಂತ್ರಿಕ ಕೋರ್ಸ್ಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ದಾಖಲಾದ ಮಕ್ಕಳಿಗೆ ರಾಜ್ಯ ಸರ್ಕಾರವು ಅವರಿಗೆ ಉಚಿತ ಶಿಕ್ಷಣದ ಜೊತೆಗೆ ಟ್ಯಾಬ್ಲೆಟ್ ನೀಡಲಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕೊರೊನಾದಿಂದ ತಮ್ಮ ಹೆತ್ತವರನ್ನು ಅಥವಾ ಕಾನೂನು ಪಾಲಕರನ್ನು ಕಳೆದುಕೊಂಡಿರುವ ಮಕ್ಕಳು ಮತ್ತು ಯುವ ವಯಸ್ಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎನ್ನಲಾಗಿದೆ.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…