‘ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 4 ಸಾವಿರ’ : ಯೋಗಿ ಆದಿತ್ಯನಾಥ್ ಘೋಷಣೆ -Vishwanews24
ಲಕ್ನೋ : ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ ಮಾಸಿಕ 4,000 ರೂ. ಅನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘೋಷಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಯೋಗಿ ಆದಿತ್ಯನಾಥ್, “ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರ್ಕಾರವು ತಿಂಗಳಿಗೆ 4,000 ರೂ. ನೀಡಲಿದ್ದು, ಅವರು ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ 18 ವರ್ಷ ತುಂಬುವವರೆಗೆ ಪಡೆಯಲಿದ್ದಾರೆ” ಎಂದು ತಿಳಿಸಿದರು.
ಇನ್ನು 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಪ್ರಸ್ತುತ ತಾಂತ್ರಿಕ ಕೋರ್ಸ್ಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ದಾಖಲಾದ ಮಕ್ಕಳಿಗೆ ರಾಜ್ಯ ಸರ್ಕಾರವು ಅವರಿಗೆ ಉಚಿತ ಶಿಕ್ಷಣದ ಜೊತೆಗೆ ಟ್ಯಾಬ್ಲೆಟ್ ನೀಡಲಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕೊರೊನಾದಿಂದ ತಮ್ಮ ಹೆತ್ತವರನ್ನು ಅಥವಾ ಕಾನೂನು ಪಾಲಕರನ್ನು ಕಳೆದುಕೊಂಡಿರುವ ಮಕ್ಕಳು ಮತ್ತು ಯುವ ವಯಸ್ಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಯೋಗಿ ಆದಿತ್ಯನಾಥ್, “ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಾಜ್ಯ ಸರ್ಕಾರವು ತಿಂಗಳಿಗೆ 4,000 ರೂ. ನೀಡಲಿದ್ದು, ಅವರು ಮುಖಮಂತ್ರಿ ಬಾಲ್ ಸೇವಾ ಯೋಜನೆಯಡಿ 18 ವರ್ಷ ತುಂಬುವವರೆಗೆ ಪಡೆಯಲಿದ್ದಾರೆ” ಎಂದು ತಿಳಿಸಿದರು.
ಇನ್ನು 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಪ್ರಸ್ತುತ ತಾಂತ್ರಿಕ ಕೋರ್ಸ್ಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ದಾಖಲಾದ ಮಕ್ಕಳಿಗೆ ರಾಜ್ಯ ಸರ್ಕಾರವು ಅವರಿಗೆ ಉಚಿತ ಶಿಕ್ಷಣದ ಜೊತೆಗೆ ಟ್ಯಾಬ್ಲೆಟ್ ನೀಡಲಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕೊರೊನಾದಿಂದ ತಮ್ಮ ಹೆತ್ತವರನ್ನು ಅಥವಾ ಕಾನೂನು ಪಾಲಕರನ್ನು ಕಳೆದುಕೊಂಡಿರುವ ಮಕ್ಕಳು ಮತ್ತು ಯುವ ವಯಸ್ಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎನ್ನಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…