ಬೆಂಗಳೂರು : “ಕೊರೊನಾದಿಂದ ಮೃತಪಟ್ಟ ಬಡ ಕುಟುಂಬದವರಿಗೆ ಮುಂದಿನ ಎರಡು ಮೂರು ದಿನಗಳಲ್ಲಿ ತಲಾ 1 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, “ಕೊರೊನಾದಿಂದಾಗಿ ರಾಜ್ಯದಲ್ಲಿ ಸುಮಾರು 35,000 ಜನರು ಮೃತಪಟ್ಟಿದ್ದು, ಪರಿಹಾರ ಕೋರಿ ಸರ್ಕಾರಕ್ಕೆ 7,000-8,000 ಅರ್ಜಿಗಳು ಬಂದಿದ್ದು, ಕೊರೊನಾದಿಂದ ವಯಸ್ಕ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್ ಕುಟುಂಬಗಳಿಗೆ ಅವರ ಹಿಂದಿನ ಬಿ.ಎಸ್.ಯಡಿಯೂರಪ್ಪ 1 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದರು” ಎಂದರು.
ಇನ್ನು “ಎರಡನೇ ಅಲೆಯ ಬಳಿಕ ಆರ್ಥಿಕ ಚಟುವಟಿಕೆಯು ಕ್ರಮೇಣ ಹೆಚ್ಚಳವನ್ನು ನೋಡುತ್ತಿರುವುದರಿಂದ ರಾಜ್ಯ ಸರ್ಕಾರವು ಜನರು ಮತ್ತು ವ್ಯವಹಾರಗಳಿಗೆ ಸಹಾಯ ಮಾಡಲು ಉತ್ಸುಕವಾಗಿದೆ” ಎಂದಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…