ಬೆಂಗಳೂರು : “ಕೊರೊನಾದಿಂದ ಮೃತಪಟ್ಟ ಬಡ ಕುಟುಂಬದವರಿಗೆ ಮುಂದಿನ ಎರಡು ಮೂರು ದಿನಗಳಲ್ಲಿ ತಲಾ 1 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, “ಕೊರೊನಾದಿಂದಾಗಿ ರಾಜ್ಯದಲ್ಲಿ ಸುಮಾರು 35,000 ಜನರು ಮೃತಪಟ್ಟಿದ್ದು, ಪರಿಹಾರ ಕೋರಿ ಸರ್ಕಾರಕ್ಕೆ 7,000-8,000 ಅರ್ಜಿಗಳು ಬಂದಿದ್ದು, ಕೊರೊನಾದಿಂದ ವಯಸ್ಕ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್ ಕುಟುಂಬಗಳಿಗೆ ಅವರ ಹಿಂದಿನ ಬಿ.ಎಸ್.ಯಡಿಯೂರಪ್ಪ 1 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದರು” ಎಂದರು.
ಇನ್ನು “ಎರಡನೇ ಅಲೆಯ ಬಳಿಕ ಆರ್ಥಿಕ ಚಟುವಟಿಕೆಯು ಕ್ರಮೇಣ ಹೆಚ್ಚಳವನ್ನು ನೋಡುತ್ತಿರುವುದರಿಂದ ರಾಜ್ಯ ಸರ್ಕಾರವು ಜನರು ಮತ್ತು ವ್ಯವಹಾರಗಳಿಗೆ ಸಹಾಯ ಮಾಡಲು ಉತ್ಸುಕವಾಗಿದೆ” ಎಂದಿದ್ದಾರೆ.
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…