ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಇಂದು ಮಧ್ಯಾಹ್ನದೊಳಗೆ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸಿಎಂ ಜೊತೆಗೆ ಮಾತುಕತೆ ನಡೆಸಿ ಹೊಸ ಮಾರ್ಗಸೂಚಿ ಪ್ರಕಟಿಸುವ ಕುರಿತು ಚರ್ಚಿಸಲಾಗಿದೆ. ಇಂದು ಮಧ್ಯಾಹ್ನದೊಳಗೆ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಸಿಡಿ ಪ್ರಕರಣ : ಅನಾರೋಗ್ಯದ ಹಿನ್ನೆಲೆ ; ಎಸ್ಐಟಿ ವಿಚಾರಣೆಗೆ ಗೈರಾದ ರಮೇಶ್ ಜಾರಕಿಹೊಳಿ -Vishwanews24
ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಿದ್ದರೂ ಜನರು ಕೋವಿಡ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಸಿನಿಮಾ, ಮಾರ್ಕೆಟ್ ಬಳಿ ಅನಗತ್ಯವಾಗಿ ಜನರು ಸೇರುತ್ತಿದ್ದಾರೆ. ಇದರಿಂದ ಕೊರೊನಾ ವೈರಸ್ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಮಾಣ ಹೆಚ್ಚಾದ್ರೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತದೆ ಎಂದರು.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪಿಎಂ ಕಾರ್ಯದರ್ಶಿ ಜೊತೆ ಸಿಎಸ್ ಸಭೆ ನಡೆಸುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಮಾರ್ಗಸೂಚಿ ಹೊರಬರಲಿದೆ ಎಂದು ಹೇಳಿದ್ದಾರೆ.
ಕೊರೋನಾ ಪಾಸಿಟಿವ್ ಹಿನ್ನೆಲೆ: ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…