Featured

ರಾಜ್ಯದಲ್ಲಿ ಕೊರೊನಾ ಅಬ್ಬರ : ಇಂದು ಹೊಸ ಮಾರ್ಗಸೂಚಿ ಬಿಡುಗಡೆ : ಸಚಿವ ಸುಧಾಕರ್​-Vishwanews24

ಕೊರೊನಾ ಅಬ್ಬರ : ಇಂದು ಹೊಸ ಮಾರ್ಗಸೂಚಿ ಬಿಡುಗಡೆ : ಸಚಿವ ಸುಧಾಕರ್​-Vishwanews24

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಇಂದು ಮಧ್ಯಾಹ್ನದೊಳಗೆ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸಿಎಂ ಜೊತೆಗೆ ಮಾತುಕತೆ ನಡೆಸಿ ಹೊಸ ಮಾರ್ಗಸೂಚಿ ಪ್ರಕಟಿಸುವ ಕುರಿತು ಚರ್ಚಿಸಲಾಗಿದೆ. ಇಂದು ಮಧ್ಯಾಹ್ನದೊಳಗೆ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಸಿಡಿ ಪ್ರಕರಣ : ಅನಾರೋಗ್ಯದ ಹಿನ್ನೆಲೆ ; ಎಸ್‌ಐಟಿ ವಿಚಾರಣೆಗೆ ಗೈರಾದ ರಮೇಶ್‌ ಜಾರಕಿಹೊಳಿ -Vishwanews24

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಿದ್ದರೂ ಜನರು ಕೋವಿಡ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಸಿನಿಮಾ, ಮಾರ್ಕೆಟ್ ಬಳಿ ಅನಗತ್ಯವಾಗಿ ಜನರು ಸೇರುತ್ತಿದ್ದಾರೆ. ಇದರಿಂದ ಕೊರೊನಾ ವೈರಸ್ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಮಾಣ ಹೆಚ್ಚಾದ್ರೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತದೆ ಎಂದರು.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪಿಎಂ ಕಾರ್ಯದರ್ಶಿ ಜೊತೆ ಸಿಎಸ್ ಸಭೆ ನಡೆಸುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಮಾರ್ಗಸೂಚಿ ಹೊರಬರಲಿದೆ ಎಂದು ಹೇಳಿದ್ದಾರೆ.

ಕೊರೋನಾ ಪಾಸಿಟಿವ್ ಹಿನ್ನೆಲೆ: ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು -Vishwanews24

Vishwa News 24

Recent Posts

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…

56 minutes ago

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ – vishwanews24

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…

1 hour ago

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…

1 hour ago

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ – vishwanews24

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…

2 hours ago

ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ :  ಹೆಚ್‌ಡಿಕೆ ವಾಗ್ದಾಳಿ – vishwanews24

ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? :  ಹೆಚ್‌ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…

2 hours ago

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ – vishwanews24

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…

2 hours ago