ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಹೀಗಾಗಿ ಕೊರೊನಾ ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್ ಟಿಪಿಸಿಆರ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಪಾಲಿಕೆ ಆಯುಕ್ತ ಗೌರವ್ ಗುಪ್ತ ಅವರು, ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ಆರ್ ಟಿಪಿಸಿಆರ್ ವರದಿ ಕಡ್ಡಾಯ ಮಾಡಲಾಗಿದೆ. ಕೋವಿಡ್ 19 ಪರೀಕ್ಷೆ ವರದಿ ಇಲ್ಲದೆ ಬೆಂಗಳೂರಿಗೆ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿಯೇ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುಉವುದು. ನೆಗೆಟಿವ್ ವರದಿ ಕೈ ಸೇರುವವರೆಗೂ ಅವರು ಮನೆಯಲ್ಲಿಯೇ ಕ್ವಾರಂಟೈನ್ ಇರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ…
ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ…
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…