ಚಿಕ್ಕಬಳ್ಳಾಪುರ: ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಸ್ವತಃ ಸರ್ಕಾರದ ಆರು ಮಂದಿ ಕ್ಯಾಬಿನೆಟ್ ಸಚಿವರು ಸೋಂಕಿಗೆ ಒಳಗಾಗಿದ್ದಾರೆ. ಒಬ್ಬರು ಸಾವನ್ನಪ್ಪಿರುವ ಮಾಹಿತಿ ಇದೆ. ಅಲ್ಲದೆ ಸ್ವಾಮೀಜಿಯೊಬ್ಬರು ಸಹ ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಈ ಸಮಯದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಅಡಿಗಲ್ಲು ಕಾರ್ಯಕ್ರಮ ಬೇಕಿತ್ತಾ ಎಂದು ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಪ್ರಶ್ನಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶದಂತೆ ರಾಮಮಂದಿರ ಕಟ್ಟಲಿ ಆದರೆ ಈಗ ಬೇಕಿತ್ತಾ, ನಮ್ಮ ಮೊದಲ ಆದ್ಯತೆ ಕೊರೊನಾ ನಿಯಂತ್ರಣ ಮಾಡುವದರ ಮೇಲಿರಬೇಕಿತ್ತು. ಆದರೆ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡುವುದ ಮೇಲಿದೆ. ಕೊರೊನಾ ನಿಯಂತ್ರಣದ ವೈಫಲ್ಯ ಮುಚ್ಚಿ ಹಾಕಲು, ಜನರನ್ನು ವಿಷಯಾಂತರ ಮಾಡಲು ಕೇಂದ್ರ ಸರ್ಕಾರ ರಾಮ ಮಂದಿರ ಭೂಮಿ ಪೂಜೆ ಮಾಡುತ್ತಿದೆ ಎಂದು ಹರಿಹಾಯ್ದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…