ಬೆಂಗಳೂರು: “ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ವೇಳೆ ಸರ್ಕಾರ ಬೇಕಾಬಿಟ್ಟಿ ಮಾರ್ಗಸೂಚಿ ಜಾರಿಗೊಳಿಸಿದಲ್ಲಿ ಹೋರಾಟ ಕೈಗೊಳ್ಳಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಜಾರಿಗೊಳಿಸುವ ಮಾರ್ಗ ಸೂಚಿ ಎಲ್ಲರಿಗೂ ಅನ್ವಯವಾಗಬೇಕು. ಬದಲಾಗಿ ಬೇಕಾಬಿಟ್ಟಿ ಮಾರ್ಗಸೂಚಿ ಬಿಡುಗಡೆ ಮಾಡಿದರೆ ನಾವು ರಾಜಕೀಯ ಹೋರಾಟ ಮಾಡುತ್ತೇವೆ” ಎಂದಿದ್ದಾರೆ.
“ಸರ್ಕಾರ ಜನತೆಗೆ ಅನ್ವಯವಾಗುವಂತೆ ಮಾರ್ಗಸೂಚಿ ಬಿಡುಗಡೆ ಮಾಡಲಿ. ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗಸೂಚಿ ಜಾರಿ ಮಾಡುವುದು ಬೇಡ. ಈ ರೀತಿ ಮಾಡಿದರೆ ಅದು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸುವ ಯತ್ನವಾಗುತ್ತದೆ. ಜನರ ಸುರಕ್ಷತೆಯ ದೃಷ್ಠಿಯಿಂದ ಕಾನೂನು ಮಾಡಲಿ. ನಾವು ಬೇಡ ಎಂದು ಹೇಳುವುದಿಲ್ಲ. ಆದರೆ, ಎಲ್ಲರೂ ಕಾನೂನನ್ನು ಪಾಲಿಸಬೇಕು” ಎಂದು ತಿಳಿಸಿದ್ದಾರೆ.
ಬಂಟ್ವಾಳ : ಕೊರೊನಾ ಭೀತಿ – ಶ್ರೀ ಕ್ಷೇತ್ರ ಪೊಳಲಿ ಜಾತ್ರೆ ಸಾಂಕೇತಿಕವಾಗಿ ಆಚರಣೆ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…