ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಬಳಿಕ ಮೊದಲ ಬಾರಿಗೆ ವಿದೇಶ ಪ್ರಯಾಣ ಮಾಡುತ್ತಿದ್ದು, ಇಂದು ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಲ್ಲಿ ವಿಮಾನ ಪ್ರಯಾಣ ಆರಂಭದಲ್ಲಿ ಢಾಕಾಕ್ಕೆ ಪ್ರಯಾಣಿಸುತ್ತಿದ್ದು, ಪ್ರಧಾನಿ ಮೋದಿ ಬಾಂಗ್ಲಾದೇಶದ ರಾಷ್ಟ್ರೀಯ ಹುತಾತ್ಮ ಸ್ಮಾರಕ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮೆನ್ ಅವರನ್ನು ಅಪರಾಹ್ನ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಉಡುಪಿ: ಮಾ 27ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಸಿಗ್ನಾ ಹೆಲ್ತ್ ಕಾರ್ಡ್ ಮತ್ತು ವಿದ್ಯಾರ್ಥಿ ವೇತನ ವಿತರಣೆ -Vishwanews24
ಇನ್ನು ಕೊರೊನಾದ ಬಳಿಕ ಪ್ರಧಾನಿಯವರ ಮೊದಲ ವಿದೇಶ ಪ್ರಯಾಣ ಇದಾಗಿದ್ದು, ಇಂದು ಬೆಳಗ್ಗೆ ಬಾಂಗ್ಲಾದೇಶ ತಲುಪಿದ್ದಾರೆ.
ಮಾರ್ಚ್ 17 ರಿಂದ 27ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯನಡೆಯಲಿದೆ
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…