ಬೆಂಗಳೂರು: ದೇಶದಲ್ಲಿ 2ನೇ ಹಂತದ ಕೊರೊನಾ ಲಸಿಕೆ ಆಭಿಯಾನ ಆರಂಭವಾಗಿದ್ದು, ಜನಪ್ರತಿನಿಧಿಗಳು ಸೇರಿದ ಸಾಮಾನ್ಯರು ಕೊರೊನಾ ಲಸಿಕೆ ಪಡೆಯುತ್ತಿದ್ದಾರೆ. ಸಧ್ಯ ಮುಖ್ಯಮಂತ್ರಿ ಯಡಿಯೂರಪ್ಪನವ್ರು ಕೊರೊನಾ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದ್ದಾರೆ.
ನಗರದ ವಿಕ್ಟೋರಿಯಾ ಕ್ಯಾಂಪಸ್ನಲ್ಲಿರುವ ಪಿಎಂಎಸ್ಎಸ್ವೈ ಆಸ್ಪತ್ರೆಯಲ್ಲಿ ಸಿಎಂ ಬಿಎಸ್ವೈ ಕೋವಿಡ್ ಮೊದಲ ಡೋಸ್ ಪಡೆದಿದ್ದು, ಅರ್ಧ ಗಂಟೆಗಳ ಕಾಲ ವೈದ್ಯರ ನಿಗಾದಲ್ಲಿದ್ದಾರೆ. ಅದ್ರಂತೆ, ಅರ್ಧ ಗಂಟೆಯ ನಂತ್ರ ತಮ್ಮ ಕೆಲಸ ಕಾರ್ಯದಲ್ಲಿ ತೊಡಗಲಿದ್ದಾರೆ.
ಪುತ್ತೂರು: ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…