Featured

ಕೊರೊನಾ ಲಸಿಕೆ ಪಡೆದಿದ್ದ ಪರೇಶ್ ರಾವಲ್‍ಗೆ ಕೊರೊನಾ ಸೋಂಕು -Vishwanews24

ಕೊರೊನಾ ಲಸಿಕೆ ಪಡೆದಿದ್ದ ಪರೇಶ್ ರಾವಲ್‍ಗೆ ಕೊರೊನಾ ಸೋಂಕು -Vishwanews24

ನವದೆಹಲಿ: ಕೊರೊನಾ ಮೊದಲ ಡೋಸ್ ಲಸಿಕೆ ಪಡೆದ ನಂತರ ಲೋಕಸಭಾ ಸದಸ್ಯ, ಬಾಲಿವುಡ್ ನಟ ಪರೇಶ್ ರಾವಲ್ ಅವರಿಗೆ ಕೋವಿಡ್ 19 ದೃಢಪಟ್ಟಿದೆ.

ದುರಾದೃಷ್ಟವಶಾತ್, ನಾನು ಕೊರೊನಾ ಪರೀಕ್ಷೆಯನ್ನು ಮಾಡಿಕಸಿಕೊಂಡಾಗ ನನಗೆ ಸೋಂಕು ಇರುವುದು ಖಚಿತವಾಗಿದೆ. ಕಳೆದ 10 ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ತಮ್ಮನ್ನು ತಾವೇ ಪರೀಕ್ಷಿಸಿಕೊಳ್ಳಿ ಎಂದು ಪರೇಶ್ ರಾವಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್‌ ಆಗ್ರಹ -Vishwanews24

ಪರೇಶ್ ರಾವಲ್(65) ಅವರು ಮಾರ್ಚ್ 9 ರಂದು ಮೊದಲ ಲಸಿಕೆ ಪಡೆದಿದ್ದರು. ಲಸಿಕೆ ಪಡೆದಿರುaವ ವಿಚಾರವನ್ನು ಟ್ವೀಟ್‍ನಲ್ಲಿ ತಿಳಿಸಿದ್ದರು. ಲಸಿಕೆಗಾಗಿ ಎಲ್ಲಾ ವೈದ್ಯರು ಮತ್ತು ದಾದಿಯರು ಮತ್ತು ಮುಂಚೂಣಿಯ ಆರೋಗ್ಯ ಕಾರ್ಯಕರ್ತರು ಮತ್ತು ವಿಜ್ಞಾನಿಗಳಿಗೆ ಧನ್ಯವಾದಗಳು. ಧನ್ಯವಾದಗಳು, ನರೇಂದ್ರ ಮೋದಿ ಎಂದು ಬೆರೆದುಕೊಂಡು ಲಸಿಕೆ ಕೇಂದ್ರದಲ್ಲಿ ಕ್ಲಿಕ್ ಮಾಡಿದ ಫೆÇೀಟೋವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ : ಹೆಜಮಾಡಿ: ಟೋಲ್ ಗೇಟಿನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯತಿ: ನವಯುಗ ಕಂಪನಿಗೆ ಮನವಿ -Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

5 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

5 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

7 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

7 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

8 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

8 hours ago