ಕೊರೊನಾ ಲಾಕ್-ಡೌನ್- ತುಳುನಾಡಿನ ಮುಂಬೈಯಲ್ಲಿರುವ ಹಿತೈಷಿಗಳಿಗೆ ಸಂಕಷ್ಟವಾದರೆ ನೇರವಾಗಿ ಸಂಪರ್ಕಿಸಿ: ಡಾ.ದೇವಿಪ್ರಸಾದ್ ಶೆಟ್ಟಿ-vishwanews24 video news

ಕೊರೊನಾ ಲಾಕ್-ಡೌನ್- ತುಳುನಾಡಿನ ಮುಂಬೈಯಲ್ಲಿರುವ ಹಿತೈಷಿಗಳಿಗೆ ಸಂಕಷ್ಟವಾದರೆ ನೇರವಾಗಿ ಸಂಪರ್ಕಿಸಿ: ಡಾ.ದೇವಿಪ್ರಸಾದ್ ಶೆಟ್ಟಿ

ಕಾಪು: ಕೊರೋನಾ ಎಂಬ ಮಹಾಮಾರಿ ರೋಗದಿಂದ ಭಾರತ ಲಾಕ್‌ಡೌನ್ ಆಗಿದ್ದು ರಾಜ್ಯ ಮಾತ್ರವಲ್ಲದೆ ಮಂಬಯಿಯ ಜನ ಜೀವನವೂ ಅಸ್ತವ್ಯಸ್ತವಾಗಿದೆ.ವಿಶೇಷವಾಗಿ ತುಳುನಾಡಿನ ಅನೇಕ ಮಂದಿ ಉದ್ಯೋಗಕ್ಕಾಗಿ ಮುಂಬಯಿ ಹಾದಿಹಿಡಿದ ಕುಟುಂಬಗಳು ಕೊರೋನಾ ಲಾಕ್‌ಡೌನ್ ಸಮಸ್ಯೆಯಿಂದ ತವರಿಗೆ ಮರಳಲು ಹರಸಾಹಸ ಪಡುತ್ತಿರುವುದನ್ನ ಮನಗಂಡ ಪಡುಬಿದ್ರಿ ಬಂಟರ ಸಂಘದ ಅದ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ,ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಐಕಳ ಬಾವ ಡಾ ದೇವಿಪ್ರಸಾದ್ ಶೆಟ್ಟಿ ಮುಂಬಯಿಯಲ್ಲಿರುವ ತುಳುನಾಡಿ£ ಜನತೆಯ ಸ್ಪಂದಿಸುವ ದೃಷ್ಟಿಯಿಂದ ಯಾವುದೇ ಸಮಸ್ಯೆಯಾದರೂ ಕೂಡ ನೇರವಾಗಿ ಸಂಪರ್ಕಿಸಲು ತಿಳಿಸಿರುತ್ತಾರೆ.

ಮುಂಬಯಿAದ ವಾಪಸ್ಸಾಗುವ ಸಮಯದಲ್ಲಿ ಅಥಾವ ವಾಸಿಸುತ್ತಿರುವ ಭಾಗದಲ್ಲಿ ಪಡಿತರ ಅಥಾವ ಆರೋಗ್ಯದ ವಿಚಾರದಲ್ಲಿ ಯಾವುದಾದರೂ ಸಮಸ್ಯೆ ಬಂದರೂ ಕೂಡ ಸಂಪರ್ಕಿಸಬಹುದಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರೀಯೆ ನೀಡಿದ ಅವರು” ಮುಂಬಯಿಯಲ್ಲಿ ವಾಸಿಸುತ್ತಿರುವವ ತುಳುನಾಡಿನ ಜನತೆಯ ಕಷ್ಟಕ್ಕೆ ನಾವುಗಳು ಸ್ಪಂದಿಸುವುದು ಧರ್ಮ ಮತ್ತು ಕರ್ತವ್ಯ, ತುಳುನಾಡಿನ ಅಭಿವೃದ್ದಿಯಲ್ಲಿ ಮಹತ್ತರವಾದ ಕೊಡುಗೆ ನೀಡಿದ ಹೃದಯ ಶ್ರೀಮಂತಿಕೆಯ ಬಂಧುಗಳ ಸಂಕಷ್ಟಕ್ಕೆ ಈಗಾಗಲೇ ನಿರಂತರವಾಗಿ ನಮ್ಮ ಊರಿನ ಬಂಧುಗಳನ್ನ ವಾಪಸ್ಸು ಕರೆಸಿಕೊಳ್ಳಲು ಕರ್ನಾಟಕ ರಾಜ್ಯ ಸರಕಾರದೊಂದಿಗೆ
ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೂ ಅದರ ಜತೆಗೆ ಮಹರಾಷ್ಟçದ ಸಂಸದರ ಜತೆ ಕೂಡ ಈ ಬಗ್ಗೆ ಚರ್ಚಿಸಿದ್ದೇವೆ ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ನಿಮ್ಮ ಆರೋಗ್ಯ ರಕ್ಷಣೆಗೆ ನಾವು ಸಿದ್ಧರಿದ್ದೆವೆ ಆದಷ್ಟು ಶೀಘ್ರವಾಗಿ ಊರಿಗೆ ವಾಪಸ್ಸು ಕರೆಸಿಕೊಳ್ಳುವ ಜವಬ್ಧಾರಿ ನಮಗಿದೆ ಯಾವುದೇ ಸಂದರ್ಭದಲ್ಲಿ ಸಮಸ್ಯೆಯಾದರೂ ಕೂಡ ನೇರವಾಗಿ ನನ್ನ ವೈಯಕ್ತಿಕ ಸಂಖ್ಯೆಯನ್ನು 9448026893  ಸಂಪರ್ಕಿಸಬಹುದು ಎಂದರು”

 

FACEBOOK VIDEO

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

13 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

13 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

15 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

15 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

15 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

16 hours ago