ಬೆಂಗಳೂರು: “ಕೊರೊನಾ ವಿರುದ್ದದ ಸಮರದಲ್ಲಿ ಕೈಜೋಡಿಸಿ” ಎಂದು ರಾಜ್ಯದ ಜನತೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೋವಿಡ್ ಲಸಿಕೆ ಪಡೆದುಕೊಳ್ಳಿ, ಇದು ನಿಮ್ಮ, ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಕೊರೋನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ” ಎಂದಿದ್ದಾರೆ.
ಇದನ್ನೂ ಓದಿ : ಉಡುಪಿ : ಮಾರ್ಚ್ 22 ರಿಂದ 28 ರವರೆಗೆ ಸುಮನಸಾ ಕೊಡವೂರು ನಾಟಕೋತ್ಸವ “ರಂಗಹಬ್ಬ-9″ -Vishwanews24
“ನಾನು ಕೂಡಾ ಕೋವಿಡ್ ಲಸಿಕೆ ಪಡೆದುಕೊಂಡಿದ್ದೇನೆ. ನಿಯಮಗಳನ್ವಯ ಎಲ್ಲಾ ಅರ್ಹರೂ ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಮನವಿ ಮಾಡುತ್ತೇನೆ. ಇದು ಸಂಪೂರ್ಣ ಸುರಕ್ಷಿತ ಹಾಗೂ ಕೊರೊನಾ ಮಣಿಸಲು ಅಗತ್ಯ. ಇದರ ಜೊತೆಗೆ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ನೈರ್ಮಲ್ಯ ಪಾಲಿಸುವುದನ್ನು ತಪ್ಪದೇ ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಿ” ಎಂದು ಮನವಿ ಮಾಡಿದ್ದಾರೆ.
ಸದ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್ಡೌನ್ ಮಾಡುವ ಸ್ಥಿತಿಯಿಲ್ಲ ಎಂದಿದೆ. ಮತ್ತೊಂದೆಡೆ ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗುತ್ತಿದೆ.
ಇದನ್ನೂ ಓದಿ : ಉಡುಪಿ: ಸೇನಾ ನೇಮಕಾತಿ ; ರಸ್ತೆಬದಿ ಮಲಗಿದ ಯುವಕರು : ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ ಜಗದೀಶ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…