ಬೆಂಗಳೂರು: “ಕೊರೊನಾ ವಿರುದ್ದದ ಸಮರದಲ್ಲಿ ಕೈಜೋಡಿಸಿ” ಎಂದು ರಾಜ್ಯದ ಜನತೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೋವಿಡ್ ಲಸಿಕೆ ಪಡೆದುಕೊಳ್ಳಿ, ಇದು ನಿಮ್ಮ, ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಕೊರೋನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ” ಎಂದಿದ್ದಾರೆ.
ಇದನ್ನೂ ಓದಿ : ಉಡುಪಿ : ಮಾರ್ಚ್ 22 ರಿಂದ 28 ರವರೆಗೆ ಸುಮನಸಾ ಕೊಡವೂರು ನಾಟಕೋತ್ಸವ “ರಂಗಹಬ್ಬ-9″ -Vishwanews24
“ನಾನು ಕೂಡಾ ಕೋವಿಡ್ ಲಸಿಕೆ ಪಡೆದುಕೊಂಡಿದ್ದೇನೆ. ನಿಯಮಗಳನ್ವಯ ಎಲ್ಲಾ ಅರ್ಹರೂ ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಮನವಿ ಮಾಡುತ್ತೇನೆ. ಇದು ಸಂಪೂರ್ಣ ಸುರಕ್ಷಿತ ಹಾಗೂ ಕೊರೊನಾ ಮಣಿಸಲು ಅಗತ್ಯ. ಇದರ ಜೊತೆಗೆ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ನೈರ್ಮಲ್ಯ ಪಾಲಿಸುವುದನ್ನು ತಪ್ಪದೇ ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಿ” ಎಂದು ಮನವಿ ಮಾಡಿದ್ದಾರೆ.
ಸದ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್ಡೌನ್ ಮಾಡುವ ಸ್ಥಿತಿಯಿಲ್ಲ ಎಂದಿದೆ. ಮತ್ತೊಂದೆಡೆ ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗುತ್ತಿದೆ.
ಇದನ್ನೂ ಓದಿ : ಉಡುಪಿ: ಸೇನಾ ನೇಮಕಾತಿ ; ರಸ್ತೆಬದಿ ಮಲಗಿದ ಯುವಕರು : ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ ಜಗದೀಶ್ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…