ಬೆಂಗಳೂರು : ”ಶವ ಸಂಸ್ಕಾರ ಮಾಡುವ ಸ್ಥಳದಲ್ಲೂ ಪೊಲೀಸರನ್ನು ನೇಮಿಸುತ್ತೇವೆ” ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕೊರೊನಾ ಸೋಂಕು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಅಧಿಕವಾಗುತ್ತಿದೆ. ಮೃತರ ಅಂತ್ಯಕ್ರಿಯೆಗೆ ಸಮಸ್ಯೆ ಉಂಟಾಗಿದೆ. ಶವಸಂಸ್ಕಾರಕ್ಕೂ ಸಾಲು ನಿಲ್ಲುವ ಸ್ಥಿತಿ ಎದುರಾಗಿದೆ.
ಏತನ್ಮಧ್ಯೆ ಗೃಹ ಸಚಿವ ಬೊಮ್ಮಾಯಿ ಅವರು ”ಶವಸಂಸ್ಕಾರದ ಸ್ಥಳದಲ್ಲೂ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ” ಎಂದು ಹೇಳಿದ್ದಾರೆ.
ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24
”ಈಗಾಗಲೇ ಕಂದಾಯ ಸಚಿವರು ಶವ ಸಂಸ್ಕಾರಕ್ಕೆ ಸ್ಥಳದ ಪರಿಶೀಲನೆ ನಡೆಸಿದ್ದು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಇಂದು ಅಥವಾ ನಾಳೆ ಶವಸಂಸ್ಕಾರ ನಡೆಯುತ್ತದೆ” ಎಂದು ತಿಳಿಸಿದ್ದಾರೆ.
”ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು ಎಲ್ಲಾ ಸಚಿವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ವೇಗವಾಗಿ ಹರಡಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…