Featured

ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು , ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ : ಬಸವರಾಜ್ ಬೊಮ್ಮಾಯಿ -Vishwanews24

ಶವ ಸಂಸ್ಕಾರ ಮಾಡುವ ಸ್ಥಳದಲ್ಲೂ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ..

ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು , ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ : ಬಸವರಾಜ್ ಬೊಮ್ಮಾಯಿ -Vishwanews24

ಬೆಂಗಳೂರು : ”ಶವ ಸಂಸ್ಕಾರ ಮಾಡುವ ಸ್ಥಳದಲ್ಲೂ ಪೊಲೀಸರನ್ನು ನೇಮಿಸುತ್ತೇವೆ” ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕೊರೊನಾ ಸೋಂಕು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಅಧಿಕವಾಗುತ್ತಿದೆ. ಮೃತರ ಅಂತ್ಯಕ್ರಿಯೆಗೆ ಸಮಸ್ಯೆ ಉಂಟಾಗಿದೆ. ಶವಸಂಸ್ಕಾರಕ್ಕೂ ಸಾಲು ನಿಲ್ಲುವ ಸ್ಥಿತಿ ಎದುರಾಗಿದೆ.

ಏತನ್ಮಧ್ಯೆ ಗೃಹ ಸಚಿವ ಬೊಮ್ಮಾಯಿ ಅವರು ”ಶವಸಂಸ್ಕಾರದ ಸ್ಥಳದಲ್ಲೂ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24

”ಈಗಾಗಲೇ ಕಂದಾಯ ಸಚಿವರು ಶವ ಸಂಸ್ಕಾರಕ್ಕೆ ಸ್ಥಳದ ಪರಿಶೀಲನೆ ನಡೆಸಿದ್ದು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಇಂದು ಅಥವಾ ನಾಳೆ ಶವಸಂಸ್ಕಾರ ನಡೆಯುತ್ತದೆ” ಎಂದು ತಿಳಿಸಿ‌ದ್ದಾರೆ.

”ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು ಎಲ್ಲಾ ಸಚಿವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ವೇಗವಾಗಿ ಹರಡಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

3 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

4 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

4 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago