kaup: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ.
ದೇಶಾದ್ಯಂತ ದೀಪಾವಳಿಯಂತೆ ಜನ ದೀಪ ಹಚ್ಚುತ್ತಿದ್ದಾರೆ. ಮನೆಗಳ ಲೈಟ್ಸ್ ಆಫ್ ಮಾಡಿ, ದೇವರ ಮನೆ, ಮನೆ ಒಳಗೆ, ಮನೆ ಆವರಣ, ತುಳಸಿ ಗಿಡ, ಬಾಲ್ಕನಿ, ಟೆರೆಸ್ಗಳಲ್ಲಿ ದೀಪ, ಮೇಣದ ಬತ್ತಿ, ಮೊಬೈಲ್ ಫ್ಲ್ಯಾಶ್ ಹಾಗೂ ಟಾರ್ಚ್ಗಳ ಮೂಲಕ ಬೆಳಕು ಮೂಡಿಸಿದ್ದಾರೆ.
ಲೈಟ್ ಸ್ವಿಚ್ ಆಫ್ ಮಾಡಿದ್ರೆ ವೋಲ್ಟೇಜ್ ಏರಿಳಿತವಾಗಿ ಪವರ್ ಗ್ರಿಡ್ ಬ್ಲಾಸ್ಟ್ ಆಗುತ್ತೆ ಅನ್ನೋ ವದಂತಿಯನ್ನೆಲ್ಲಾ ತಳ್ಳಿಹಾಕಿ, ಜನ ಸ್ವಯಂ ಪ್ರೇರಿತರಾಗಿ ದೀಪಾಂದೋಲನಕ್ಕೆ ಕೈ ಜೋಡಿಸಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…