kaup: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ.
ದೇಶಾದ್ಯಂತ ದೀಪಾವಳಿಯಂತೆ ಜನ ದೀಪ ಹಚ್ಚುತ್ತಿದ್ದಾರೆ. ಮನೆಗಳ ಲೈಟ್ಸ್ ಆಫ್ ಮಾಡಿ, ದೇವರ ಮನೆ, ಮನೆ ಒಳಗೆ, ಮನೆ ಆವರಣ, ತುಳಸಿ ಗಿಡ, ಬಾಲ್ಕನಿ, ಟೆರೆಸ್ಗಳಲ್ಲಿ ದೀಪ, ಮೇಣದ ಬತ್ತಿ, ಮೊಬೈಲ್ ಫ್ಲ್ಯಾಶ್ ಹಾಗೂ ಟಾರ್ಚ್ಗಳ ಮೂಲಕ ಬೆಳಕು ಮೂಡಿಸಿದ್ದಾರೆ.
ಲೈಟ್ ಸ್ವಿಚ್ ಆಫ್ ಮಾಡಿದ್ರೆ ವೋಲ್ಟೇಜ್ ಏರಿಳಿತವಾಗಿ ಪವರ್ ಗ್ರಿಡ್ ಬ್ಲಾಸ್ಟ್ ಆಗುತ್ತೆ ಅನ್ನೋ ವದಂತಿಯನ್ನೆಲ್ಲಾ ತಳ್ಳಿಹಾಕಿ, ಜನ ಸ್ವಯಂ ಪ್ರೇರಿತರಾಗಿ ದೀಪಾಂದೋಲನಕ್ಕೆ ಕೈ ಜೋಡಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…